Breaking News

ತೀವ್ರ ಕುತೂಹಲ ಕೆರಳಿಸಿದ  ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ   ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ  ಅರವಿಂದ  ಪಾಟೀಲ್ ಜಯ

Spread the love

ಬೆಳಗಾವಿ:  ತೀವ್ರ ಕುತೂಹಲ ಕೆರಳಿಸಿದ  ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ   ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ  ಅರವಿಂದ  ಪಾಟೀಲ್ ಜಯಗಳಿಸಿದ್ದಾರೆ.

ಎಂಇಎಸ್ ಅಭ್ಯರ್ಥಿ 27 ಮತಗಳ ಪಡೆದು ವಿಜಯಶಾಲಿಯಾದರೆ, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ 25 ಮತಗಳ ಪಡೆಯುವ ಮೂಲಕ 2 ಮತಗಳ ಅಂತರದಲ್ಲಿ  ಪರಾಭವಗೊಂಡಿದ್ದಾರೆ.

ಕೋರ್ಟ್ ಆದೇಶ ಪಡೆಯುವ ಮೂಲಕ ಕೊನೆಯ  ಕ್ಷಣದಲ್ಲಿ ನಾಲ್ವರು ಮತ ಚಾಲಯಿಸಿದ ಬಳಿಕ ಅಚ್ಚರಿಯ ಫಲಿತಾಶ ಪ್ರಕಟಗೊಂಡಿದೆ.

ಇಂದು ಬೆಳಗ್ಗೆ ಅಷ್ಟೇ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಅವರು, ಬಿಜೆಪಿ ಗೆಲವು ಶತಸಿದ್ಧ  ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ