Breaking News

ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ

Spread the love

ಬೆಳಗಾವಿ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೇಕಾರ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸತೀಶ್ ಜಾರಕಿಹೊಳಿ ಆಪ್ತ ಕೃಷ್ಣಾ ಅನಿಗೋಳ್ಕರ್ ಜಯಭೇರಿ ಬಾರಿಸಿದ್ದಾರೆ.

ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ ಯಾಗಿದ್ದಾರೆ.

ಖಾನಾಪೂರ ಕ್ಷೇತ್ರದಲ್ಲಿ ರಮೇಶ್ ಸಾಹುಕಾರ್ ಕ್ಯಾಂಡಿಡೇಟ್ ಅರವಿಂದ್ ಪಾಟೀಲ ರೋಚಕ ಗೆಲವು ಸಾಧಿಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ