Breaking News

ಕ್ಷುಲ್ಲಕ ಕಾರಣಕ್ಕೆ ಹರಿತವಾದ ಕುಡುಗೋಲಿನಿಂದ ಇರಿದು ಕೊಲೆಗೈದ

Spread the love

ರಾಜು ಬಂಡು ನಾಯ್ಕ್ (ವಯಸ್ಸು 32) ಮತ್ತು ಮಾರುತಿ ನಾಯ್ಕ್ (ವಯಸ್ಸು 32) ಎಂಬುವರ ನಡುವೆ ನಿತ್ಯ ಜಗಳ ನಡೆಯುತ್ತಿತ್ತು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ವಾಗ್ವಾದ ನಡೆಯುತ್ತಿದ್ದಾಗ ರಾಜು ಹರಿತವಾದ ಕುಡುಗೋಲಿನಿಂದ ಮಾರುತಿಯ ಹೊಟ್ಟೆಗೆ ಇರಿದಿದ್ದಾನೆ. ಇದರಿಂದ ಮಾರುತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರುತಿಯನ್ನು ದ್ವಿಚಕ್ರ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾರುತಿ ನಾಯ್ಕನ ಕುಟುಂಬದವರು ಮಾಹಿತಿ ನೀಡಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಮಾರುತಿ ನಾಯ್ಕ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಗ್ರಾಮದ ಯುವಕರು ಜಿಲ್ಲಾಸ್ಪತ್ರೆ ಎದುರು ಜಮಾಯಿಸಿದ್ದರು. ಪೊಲೀಸರು ಕೊಲೆಯ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ