Breaking News

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಜಾರಕಿಹೊಳಿ ಸಹೋದರರು

Spread the love

ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ,ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ , ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

 

ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ‌ ನಾವು ಕೂಡ ಭಾಗಿಯಾಗಿದ್ದೇವೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ ಎಂದು ಜಾರಕಿಹೊಳಿ ಸಹೋದರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಜೆಟ್ 2026 – ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

Spread the love ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ