ಶಿವಮೊಗ್ಗ: ಬಿಹಾರದಲ್ಲಿ ಮಹಾಮೈತ್ರಿ ಅಧಿಕಾರಕ್ಕೆ ಬರುವುದು ಹಾಗೂ ತೇಜಸ್ವಿ ಯಾದವ್ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಆದರೆ ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಯಡಿಯೂರಪ್ಪ ಬಿಹಾರಕ್ಕೆ ಹೋಗಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ ಎಕ್ಸ್ಪರ್ಟ್ ಇದ್ದಾರೆ. ಹೀಗಾಗಿ ಬಿಹಾರಕ್ಕೆ ಹೋಗುತ್ತಾರೆ ಎಂದು ಹೇಳಿ ಕಾಲೆಳೆದರು.
Laxmi News 24×7