Breaking News

ಇಂದು ಭಾರತ-ಬಾಂಗ್ಲಾದೇಶ ಮಧ್ಯೆ ಕದನ.. ಬಲಾಬಲ

Spread the love

ಪುಣೆ(ಮಹಾರಾಷ್ಟ್ರ): ಮೊದಲ ಪಂದ್ಯದಲ್ಲಿ ಸ್ವಲ್ಪ ಕಷ್ಟವೆನಿಸಿದ್ರೂ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿತು. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿತ್ತು.

ಆದ್ರೆ ಹೈವೋಲ್ಟೇಜ್​ ಪಂದ್ಯವಾಗಿದ್ದ ಪಾಕಿಸ್ತಾನ ವಿರುದ್ಧ ನಿಜವಾದ ಸ್ಪರ್ಧೆ ಇರಲಿಲ್ಲ. ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಸ್​ಗೆ ಫೇವರಿಟ್ ಎನಿಸಿಕೊಂಡಿದೆ. ಇಂದು ಬಾಂಗ್ಲಾದೇಶದೊಂದಿಗೆ ಹಣಾಹಣಿ ನಡೆಯಲಿದೆ.

ಸಾಮರ್ಥ್ಯ ಮತ್ತು ಫಾರ್ಮ್‌ನಲ್ಲಿ ರೋಹಿತ್ ತಂಡಕ್ಕೆ ಬಾಂಗ್ಲಾದೇಶ ಯಾವುದೇ ಸಾಟಿಯಲ್ಲ. ಹಾಗಂತ ಕಡೆಗಣನೆ ಸಲ್ಲದು. ಯಾಕೆಂದರೆ ಇಂಗ್ಲೆಂಡ್‌ಗೆ ಅಫ್ಘಾನಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ದಕ್ಷಿಣ ಆಫ್ರಿಕಾಕ್ಕೆ ನೀಡಿದ ಆಘಾತಗಳನ್ನು ನೋಡಿದ ನಂತರ.. ಪ್ರತಿಭೆಗಳಿಂದ ತುಂಬಿರುವ ಬಾಂಗ್ಲಾದೇಶವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಹೀಗಾಗಿ ಪುಣೆಯಲ್ಲಿ ಬಾಂಗ್ಲಾದಿಂದ ಬಿರುಸಿನ ಪೈಪೋಟಿ ಎದುರಾಗಬಹುದು.

 


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ