Breaking News
Home / ರಾಜ್ಯ / ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

Spread the love

ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ