Breaking News

ಬಿಜೆಪಿಯವ್ರು ಸುಮ್ಮನಿರಲಾಗದೆ ಮೈ ಪರಚಿಕೊಳ್ತಿದ್ದಾರೆ: ಚೆಲುವರಾಯಸ್ವಾಮಿ

Spread the love

ಮಂಡ್ಯ: ಬಿಜೆಪಿಯವ್ರು ಸುಮ್ಮನಿರಲಾಗದೆ ಮೈ ಪರಚಿಕೊಳ್ತಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವುದು ವಿಚಾರ ಇಲ್ಲ, ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ ಮುಖಂಡರನ್ನು ಮಾತನಾಡಿಸುವ ಸೌಜನ್ಯ ರಾಷ್ಟ್ರೀಯ ನಾಯಕರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

 

ಇತಿಹಾಸದಲ್ಲಿ ಮೊದಲ ರಾಜ್ಯಪಾಲರ ಭಾಷಣ, ಮೊದಲ ಬಜೆಟ್‌ಗೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಿರದ ಇತಿಹಾಸವೇ ಇಲ್ಲ. ನಾನೇನಾದ್ರೂ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ