ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ
ಗೋಕಾಕ : ದೀಪಾವಳಿ ಹಬ್ಬದ ನಿಮಿತ್ತ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರಿಂದ
ನಗರ ಸಭೆ ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ಅನೇಕ ನೌಕರರಿಗೆ ಸಿಹಿ ವಿತರಿಸಿದರು.
Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …