Breaking News

ಬಿಜೆಪಿ ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಆಕ್ರೋಶ ಹೊರ ಹಾಕಿದ ಯತ್ನಾಳ್ ಟ್ವೀಟ್ ವೈರಲ್

Spread the love

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.

ಟ್ವೀಟ್ ಮಾಡಿರುವ ಯತ್ನಾಳ್ ಅವರು, “ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ.

ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು ಯತ್ನಾಳ್ ಟ್ವೀಟ್ ಮಾಡಿದ್ದು, ಅವರ ಟ್ವೀಟ್ ವೈರಲ್ ಆಗಿದೆ.

 

 

 

D

Spread the love

About Laxminews 24x7

Check Also

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the loveಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ