Breaking News

1500 ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ಗೋದಾಮಿನಲ್ಲೇ ಮಾಯ

Spread the love

ರಾಮನಗರ: ಚನ್ನಪಟ್ಟಣದಲ್ಲಿ 1500 ಕ್ವಿಂಟಾಲ್ ಅಕ್ಕಿ ಗೋಲ್ ಮಾಲ್ ಆಗಿರುವುದು ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗೆ ಸಗಟು ಪಡಿತರ ಧಾನ್ಯ ವಿತರಣೆ ಮಾಡುತ್ತಿದ್ದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ಅಪಾರ ಪ್ರಮಾಣದ ಅಕ್ಕಿ ನಾಪತ್ತೆಯಾಗಿದೆ.

 

ಗೋದಾಮಿನ ಸಿಬ್ಬಂದಿಯಿಂದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸ್ಥಳಕ್ಕೆಅಹಾರ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. 50 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಅಕ್ಕಿ ಕಳವಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ