Breaking News

ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ.

Spread the love

ಧಾರವಾಡ : ಜಿಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ.
ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ನ.9ರ ವರೆಗೆ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಬೆಳಿಗ್ಗೆ ಹಾಜರು ಪಡೆಸಲಾಗಿತ್ತು. ಇಂದು ಕೋರ್ಟ್ ನ.23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ಆದೇಶಿದೆ.

Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ