Breaking News

ಅರಭಾವಿ ಮಠಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ!

Spread the love

ಗೋಕಾಕ : ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿದರು.

ನಂತರ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ