Breaking News

ನಿಗಮ ಮಂಡಳಿ ಆಯ್ಕೆ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ.:C.M.

Spread the love

ಹಾವೇರಿ : ನಿಗಮ ಮಂಡಳಿ ಆಯ್ಕೆ ವಿಚಾರ ನಾವೆಲ್ಲಾ ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ.

ನಾನು, ಸುರ್ಜೆವಾಲ, ಡಿ ಕೆ ಶಿವಕುಮಾರ್ ಕುಳಿತು ಚರ್ಚೆ ಮಾಡ್ತೇವಿ. ಡೆಟ್ ಕೊಟ್ಟಿದ್ದೇವೆ, ಹೈಕಮಾಂಡ್ ನವರು ತೀರ್ಮಾನ ಮಾಡಬೇಕು. ನಾವು ಮಾತಾಡ್ತೇವಿ. ಈಗಾಗಲೇ ಬೆಳಿಗ್ಗೆ ಮಾತನಾಡಿದ್ದೇನೆ. ಇಂದು ಸಂಜೆ ಬೆಂಗಳೂರಿಗೆ ಬರೋಕೆ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನಕ ಗುರುಪೀಠದಲ್ಲಿ ಕನಕ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯವಾಗಿ ಕನಕಜಯಂತಿ ಆಚರಣೆಗೆ ಬಂದಿದ್ದೇನೆ ಎಂದರು.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ