Breaking News
Home / ರಾಜಕೀಯ / ನಿಗಮ ಮಂಡಳಿ ಆಯ್ಕೆ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ.:C.M.

ನಿಗಮ ಮಂಡಳಿ ಆಯ್ಕೆ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ.:C.M.

Spread the love

ಹಾವೇರಿ : ನಿಗಮ ಮಂಡಳಿ ಆಯ್ಕೆ ವಿಚಾರ ನಾವೆಲ್ಲಾ ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ.

ನಾನು, ಸುರ್ಜೆವಾಲ, ಡಿ ಕೆ ಶಿವಕುಮಾರ್ ಕುಳಿತು ಚರ್ಚೆ ಮಾಡ್ತೇವಿ. ಡೆಟ್ ಕೊಟ್ಟಿದ್ದೇವೆ, ಹೈಕಮಾಂಡ್ ನವರು ತೀರ್ಮಾನ ಮಾಡಬೇಕು. ನಾವು ಮಾತಾಡ್ತೇವಿ. ಈಗಾಗಲೇ ಬೆಳಿಗ್ಗೆ ಮಾತನಾಡಿದ್ದೇನೆ. ಇಂದು ಸಂಜೆ ಬೆಂಗಳೂರಿಗೆ ಬರೋಕೆ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನಕ ಗುರುಪೀಠದಲ್ಲಿ ಕನಕ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯವಾಗಿ ಕನಕಜಯಂತಿ ಆಚರಣೆಗೆ ಬಂದಿದ್ದೇನೆ ಎಂದರು.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ