Breaking News

ಸೂಕ್ತ ಸಮಯಕ್ಕೆ ಬರುವ ಶಾಸಕರಿಗೆ ಕಾಫಿ ಕಪ್ ಗಿಫ್ಟ್,: ಸ್ಪೀಕರ್ ಯುಟಿ ಖಾದರ್

Spread the love

ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಸೂಕ್ತ ಸಮಯಕ್ಕೆ ಬರುವ ಶಾಸಕರುಗಳಿಗೆ ಉಡುಗೊರೆ ಕೊಡಲಾಗುತ್ತಿದೆ. ಇನ್ನು ಈ ಬಗ್ಗೆ ಸ್ಪೀಕರ್ ಯುಟಿ ಖಾದರ್ ಮಾತನಾಡಿದ್ದು, ಅದು ಈ ಕೆಳಗಿನಂತಿದೆ, 

 

ಬೆಳಗಾವಿ, (ಡಿಸೆಂಬರ್ 04) : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Session)ಇಂದಿನಿಂದ ಆರಂಭವಾಗಲಿದೆ.

ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಇನ್ನು ಅಧಿವೇಶನಕ್ಕೆ ಸೂಕ್ತ ಸಮಯಕ್ಕೆ ಆಗಮಿಸುವ ಶಾಸಕರುಗಳಿಗೆ ಕಾಫಿ ಕಪ್ ಗಿಫ್ಟ್​ (Gift)ಕೊಡಲಾಗುತ್ತಿದೆ. ಈ ಬಗ್ಗೆ ಸ್ವೀಕರ್ ಯುಟಿ ಖಾದರ್ (UT Khadar) ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ