Breaking News

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

Spread the love

ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ

ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು

ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ

ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು

ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ