Breaking News

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

Spread the love

ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ

ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು

ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ

ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು

ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ