Breaking News

ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ

Spread the love

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ.

ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟಿ.ಬಿ.ಜಯಚಂದ್ರ ಮನವಿ ಮಾಡಿಕೊಂಡಿದ್ದಾರೆ.

 


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ