Breaking News

ರೈತರ ನೆರವಿಗೆ ರೂ.10 ಸಾವಿರ ಕೋಟಿ ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ

Spread the love

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ತಿನಲ್ಲಿ ರಾಜ್ಯದಲ್ಲಿನ ಬರಗಾಲದ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಪರವಾಗಿ ಕೆಲಸ ಮಾಡುವ ಬದಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವಲ್ಲಿ ನಿರತವಾಗಿದೆ ಎಂದು ಕಿಡಿಕಾರಿದರು. ಅನುದಾನ ನೀಡುವುದು ಕೇಂದ್ರದ ಜವಾಬ್ದಾರಿ ಹೌದು, ಆದರೆ, ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ