Breaking News

ಇಡೀ ದೇಶವೇ ದುಃಖಕ್ಕೆ ಜಾರುವಂತೆ ಮಾಡಿತ್ತುಡಿಸೆಂಬರ್ 8, 2021..

Spread the love

ಸಿಡಿಎಸ್​ ಬಿಪಿನ್​ ರಾವತ್​ ವೀರಮರಣವನ್ನಪ್ಪಿ ಇಂದಿಗೆ 2 ವರ್ಷ. ಅಂದು ನಡೆದ ದುರಂತದಲ್ಲಿ ನಂಜಪ್ಪ ಛತ್ರಂ ಗ್ರಾಮದ ಜನರು ಮೆರೆದ ಮಾನವೀಯತೆ ಗಮನ ಸೆಳೆದಿದೆ. ಈ ಗ್ರಾಮದಲೀಗ ಸಿಡಿಎಸ್​​​​​​​​​​​​ ರಾವತ್​ ಸೇರಿ ಮಡಿದವರ ಸ್ಮಾರಕ ಎದ್ದು ನಿಂತಿದೆ. ಈ ಕುರಿತ ಮಾಹಿತಿ ಇಲ್ಲಿದೆ.

 

ಕೊಯಮತ್ತೂರು (ತಮಿಳುನಾಡು): ಡಿಸೆಂಬರ್ 8, 2021.. ದೇಶಕ್ಕೆ ದೇಶವೇ ಮೌನಕ್ಕೆ ಜಾರಿದ ದಿನ. ಜನರಲ್​​​​​​ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 14 ಜನರು ಕೊಯಮತ್ತೂರಿನ ಸೂಲೂರ್ ಏರ್ ಫೋರ್ಸ್ ಬೇಸ್‌ನಿಂದ ನೀಲಗಿರಿ ಜಿಲ್ಲಾ ವೆಲ್ಲಿಂಗ್ಟನ್ ಸೇನಾ ತರಬೇತಿ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಉಂಟಾದ ಹವಾಮಾನ ವೈಪರೀತ್ಯ ಹಾಗೂ ಮೋಡ ಕವಿದ ವಾತಾವರಣದಿಂದಾಗಿ ನೀಲಗಿರಿ ಜಿಲ್ಲೆಯ ಕುನ್ನೂರು ಸಮೀಪದ ನಂಜಪ್ಪ ಛತ್ರಂ ಗ್ರಾಮದ ಬಳಿ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು ಮಹಾ ದುರಂತವೊಂದು ಸಂಭವಿಸಿತ್ತು. ಪರಿಣಾಮ ಇಡೀ ದೇಶವೇ ದುಃಖಕ್ಕೆ ಜಾರುವಂತೆ ಮಾಡಿತ್ತು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ