Breaking News

ಆರ್‌ಆರ್‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ – ಅಧಿಕೃತ ಘೋಷಣೆಯೊಂದೇ ಬಾಕಿ

Spread the love

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139 ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್‌ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

 


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ