ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಚಿದಾನಂದ ಪೂಜೇರಿ, ನಿಂಗಜಪ್ಪಾ ತೋಳಿ, ಭೀಮಪ್ಪ ದಳವಾಯಿ, ಬಾಳಪ್ಪ ಗಸ್ತಿ, ಶಿವಪ್ಪಾ ಮುಸೇನವರ, ರುದ್ರಪ್ಪಾ ಕೋಣಿ, ಬಾಳು ಇಡಬಿ, ಸನಿಂಗಪ್ಪಾ ಕೋಣಿ, ಸುರೇಶ್ ದಳವಾಯಿ, ನಿಂಗಪ್ಪಾ ತೋಳಿ, ಬರಮಪ್ಪಾ ಕರಮುಸಿ, ಅಜ್ಜಪ್ಪಾ ತೋಳಿ , ಯಶವಂತ ತೋಳಿ,ರಾಮಚಂದ್ರ ತೋಳಿ ಹಾಗೂ ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.
ದಿನಾಂಕ : 23-12-2023