Breaking News

ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್

Spread the love

ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕ್ರಿಸ್ಮಸ್​ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್​​ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್​​ ದಾಖಲಾಗಿದೆ
.
ಬ್ಯಾಟರಾಯನಪುರದ ಮಾಲ್​ ಆಫ್​ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್​ ಮ್ಯಾನೇಜರ್​​ ಸ್ಟೀಫನ್​ ವಿಕ್ಟರ್​​ ನೀಡಿರುವ ದೂರಿನ ಅನ್ವಯ ಕೊಡಿಗೆಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ