Breaking News

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

Spread the love

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆಕನ್ನಡ ಪರ ಸಂಘಟನೆಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.

 

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ