Breaking News

ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು:C.M.

Spread the love

ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಸಚಿವ ಶಿವಾನಂದ್ ಪಾಟೀಲ್​ರ ಹೇಳಿಕೆಯನ್ನ ಸಮರ್ಥನೆ ದಾಟಿಯಲ್ಲಿ ಖಂಡಿಸಿದ್ದಾರೆ.

ಬೆಂಗಳೂರು, ಡಿಸೆಂಬರ್​26: ಅನ್ನದಾತರಾದ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ

 

ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯ ಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ