Breaking News

ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.

Spread the love

ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು ರಂಗಸುಭೆ, ಸುರೇಶ್ ಮುದ್ದಪ್ಪಗೋಳ, ಮಂಜು ಸನದಿ ಹಾಗೂ ಅನೇಕ ಮುಖಂಡರು ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ