Breaking News

ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.

Spread the love

ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು ರಂಗಸುಭೆ, ಸುರೇಶ್ ಮುದ್ದಪ್ಪಗೋಳ, ಮಂಜು ಸನದಿ ಹಾಗೂ ಅನೇಕ ಮುಖಂಡರು ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Spread the loveನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ