Breaking News

ಕರ್ನಾಟಕ ರಾಜಕಾರಣಕ್ಕೆ ಗುಡ್‌ ಬೈ ಹೇಳಿದ ಶ್ರೀರಾಮುಲು ಸೋದರಿ!

Spread the love

ಳ್ಳಾರಿ : ಬಿಜೆಪಿ (BJP) ತೊರೆದು ವೈಎಸ್‌ಆರ್‌ (YSRP) ಕಾಂಗ್ರೆಸ್‌ ಪಕ್ಷ ಸೇರಿರುವ ಮಾಜಿ ಸಂಸದೆ ಜೆ. ಶಾಂತಾ (J Shanta) ಕರ್ನಾಟಕ ರಾಜಕಾರಣಕ್ಕೆ ಗುಡ್‌ ಬೈ ಹೇಳಿದ್ದಾರೆ. ಮಾಜಿ ಸಚಿವ ಶ್ರೀರಾಮುಲು (Sriramulu) ಸೋದರಿಯಾಗಿರುವ ಶಾಂತಾ, ಆಂಧ್ರಪ್ರದೇಶದ (Andhrapradesh) ಸಿಎಂ ಜಗಮೋಹನ್‌ ರೆಡ್ಡಿ (CM Jagamohan reddy) ಸಮ್ಮುಖದಲ್ಲಿ ವೈಎಸ್‌ಆರ್‌ ಪಾರ್ಟಿ ಸೇರ್ಪಡೆಯಾಗಿದ್ದಾರೆ.

 

ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಕ್ಷೇತ್ರದಿಂದ ಶಾಂತಾ ಅವರಿಗೆ ವೈಎಸ್‌ಆರ್‌ ಟಿಕೆಟ್‌ ದೊರೆಯಲಿದೆ ಎನ್ನಲಾಗಿದೆ.

ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಇಬ್ಬರೂ ಸಹ ಜಗಮೋಹನ್‌ ರೆಡ್ಡಿ ಕುಟುಂಬದೊಡನೆ ಹಿಂದಿನಿಂದಲೂ ಸೌಹಾರ್ದತೆ ಹೊಂದಿದ್ದಾರೆ. 2009 ರಲ್ಲಿ ಬಿಜೆಪಿ ಯಿಂದ ಸ್ಪರ್ಧಿಸಿ ಶಾಂತಾ ಸಂಸದೆಯಾಗಿದ್ದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ