Breaking News

ಸಚಿವನಾಗಲು ಯಾರ ಕಾಲಿಗೂ ಬೀಳುವುದಿಲ್ಲನವೆಂಬರ್ 25 ರವರೆಗೆ ಕಾದು ನೋಡಿ

Spread the love

ವಿಜಯಪುರ: ತಾನು ಸಚಿವನಾಗಲು ಯಾರ ಕಾಲಿಗೂ ಬೀಳುವುದಿಲ್ಲ. ಈ ದೀಪಾವಳಿ, ಸಿಹಿ ನೀಡುತ್ತದೆಯೋ, ಕಹಿ ನೀಡುತ್ತದೆಯೋ ಎಂದು ನವೆಂಬರ್ 25 ರವರೆಗೆ ಕಾದು ನೋಡಿ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯವಾಗಿ ಮತ್ತೊಂದು ಕುತೂಹಲದ ಬಾಂಬ್ ಎಸೆದಿದ್ದಾರೆ.

ನಗರದಲ್ಲಿ ನಡೆದ ವಸತಿ ಯೋಜನೆ ಸಮುಚ್ಛಯ ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಅವರೊಂದಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭೀಮಾ ನದಿ ಪ್ರವಾಹ ಸಂತ್ರಸ್ತರಿಗೂ 25 ಸಾವಿರ ರೂ. ನೀಡುವ ಕುರಿತು ಸಿ.ಎಂ. ಯಡಿಯೂರಪ್ಪ ಸಚಿವ ಸೋಮಣ್ಣ ಅವರ ಮೂಲಕ ಸಂದೇಶ ಕಳಿಸಿದ್ದಾರೆ. ಹೀಗಾಗಿ ಪ್ರವಾಹ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ ನಿರೀಕ್ಷೆ ಇದೆ ಎಂದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ