Breaking News

ಸಚಿವನಾಗಲು ಯಾರ ಕಾಲಿಗೂ ಬೀಳುವುದಿಲ್ಲನವೆಂಬರ್ 25 ರವರೆಗೆ ಕಾದು ನೋಡಿ

Spread the love

ವಿಜಯಪುರ: ತಾನು ಸಚಿವನಾಗಲು ಯಾರ ಕಾಲಿಗೂ ಬೀಳುವುದಿಲ್ಲ. ಈ ದೀಪಾವಳಿ, ಸಿಹಿ ನೀಡುತ್ತದೆಯೋ, ಕಹಿ ನೀಡುತ್ತದೆಯೋ ಎಂದು ನವೆಂಬರ್ 25 ರವರೆಗೆ ಕಾದು ನೋಡಿ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯವಾಗಿ ಮತ್ತೊಂದು ಕುತೂಹಲದ ಬಾಂಬ್ ಎಸೆದಿದ್ದಾರೆ.

ನಗರದಲ್ಲಿ ನಡೆದ ವಸತಿ ಯೋಜನೆ ಸಮುಚ್ಛಯ ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಅವರೊಂದಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭೀಮಾ ನದಿ ಪ್ರವಾಹ ಸಂತ್ರಸ್ತರಿಗೂ 25 ಸಾವಿರ ರೂ. ನೀಡುವ ಕುರಿತು ಸಿ.ಎಂ. ಯಡಿಯೂರಪ್ಪ ಸಚಿವ ಸೋಮಣ್ಣ ಅವರ ಮೂಲಕ ಸಂದೇಶ ಕಳಿಸಿದ್ದಾರೆ. ಹೀಗಾಗಿ ಪ್ರವಾಹ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ ನಿರೀಕ್ಷೆ ಇದೆ ಎಂದರು.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ