Breaking News

20 ದಿನಗಳಿಗೆ ಮೇಘನಾ ರಾಜ್ ಅವರ ಮುದ್ದು ಕಂದಮ್ಮನ ತೊಟ್ಟಿಲ ಶಾಸ್ತ್ರ

Spread the love

ಬೆಂಗಳೂರು: ಚಿರು ಸರ್ಜಾ ಅವರನ್ನು ಕಳೆದುಕೊಂಡು ದುಖಃದಲ್ಲಿರುವ ಕುಟುಂಬಕ್ಕೆ ಕಿರುನಗೆ ಬಂದಿರುವುದು ಚಿರುನ ಪುಟ್ಟ ಕಂದಮ್ಮನಿಂದ. ಮೇಘನಾ ಮತ್ತು ಚಿರುನ ಮುದ್ದು ಮಗುವಿನ ಜನನದಿಂದ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ.

ಮೇಘನಾ ರಾಜ್ ಕಳೆದ ತಿಂಗಳ ಅಕ್ಟೋಬರ್ 22ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ 20 ದಿನಗಳ ಬಳಿಕ ಮೇಘನಾ ಮನೆಯಲ್ಲಿ ತೊಟ್ಟಿಲ ಶಾಸ್ತ್ರದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ನಾಳೆ ನವೆಂಬರ್ 12ರಂದು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮೇಘನಾ ರಾಜ್ ಮುದ್ದಾದ ಮಗುವಿಗೆ ತೊಟ್ಟಿಲ ಶಾಸ್ತ್ರ ಸಮಾರಂಭ ನಡೆಯಲಿದೆ. ಸರಿಯಾಗಿ 20 ದಿನಗಳಿಗೆ ಮೇಘನಾ ರಾಜ್ ಅವರ ಮುದ್ದು ಕಂದಮ್ಮನ ತೊಟ್ಟಿಲ ಶಾಸ್ತ್ರ ಮಾಡಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ