Breaking News

ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

Spread the love

ರಾಯಚೂರು, : ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರುಕಾಲುವೆ ಬಳಿನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್​ ಪೇದೆ(Police constable) ಗಳಾದ ಮಂಜುನಾಥ್​ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.

ಗಾಯಗೊಂಡ ಕಾನ್ಸ್​ಟೇಬಲ್​ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಳಗಾನೂರ ಠಾಣೆಯಲ್ಲಿ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ