Breaking News

ಡೆತ್​​ ನೋಟ್​​​ ಬರೆದಿಟ್ಟು ಪಿಯು ವಿದ್ಯಾರ್ಥಿ ಆತ್ಯಹತ್ಯೆ

Spread the love

ಬೆಂಗಳೂರು ಗ್ರಾಮಾಂತರ, ಜ.09 : ಡೆತ್​​ ನೋಟ್​​​ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯದೊಡ್ಡಬಳ್ಳಾಪುರ( Doddaballapura )ದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ.

ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್​​ಯೂ. ನಾನು‌ ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಡೆತ್​​ ನೋಟ್​​​ ಬರೆದಿಟ್ಟು,

 

ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ