Breaking News

ಕೇಂದ್ರಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

Spread the love

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು,

ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ. ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ