Breaking News

ಬೆಳಗಾವಿ ಲೋಕಸಭಾ ಅಭ್ಯರ್ಥಿಯ ಆಯ್ಕೆ ಎಂ.ಬಿ ಪಾಟೀಲ್& ಸತೀಶ್ ಜಾರಕಿಹೊಳಿ ಆಯ್ಕೆ ಮಾಡಿ: ಡಿ.ಕೆ. ಶಿವುಕುಮಾರ್

Spread the love

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರು ಸಮಿತಿ ರಚನೆ ಮಾಡಿದ್ದಾರೆ.
ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ಹಾಗೂ ಸದಸ್ಯರಾದ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಎ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ವಿ.ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಆಯ್ಕೆ ಮಾಡಿದ್ದು, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ ಕೆಪಿಸಿಸಿಗೆ ಕೂಡಲೇ ಸಲ್ಲಿಸಬೇಕೆಂದು ಡಿ.ಕೆ. ಶಿವುಕುಮಾರ್ ಕೋರಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ