Breaking News

ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ಮೊಬೈಟ್​​ ಟವರ್​​ ಏರಿದ ವ್ಯಕ್ತಿ

Spread the love

ಮೈಸೂರು, ಜ.18: ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ವ್ಯಕ್ತಿಯೋರ್ವ ಟವರ್​​ ಏರಿದ ಘಟನೆ ಮೈಸೂರು ಜಿಲ್ಲೆಯ ವರುಣದಲ್ಲಿ ನಡೆದಿದೆ. ಹಾಸನದ ಚಾಮುಂಡೇಶ್ವರಿ ಶುಗರ್​​​ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಿದ್ದೇಗೌಡ(45) ಕೆಲಸ ಮಾಡವ ಜಾಗದಲ್ಲಿ ತನಗೆ ಅನ್ಯಾಯವಾಗ್ತಿದೆ ಎಂದು ಆರೋಪಿಸಿ ಮೊಬೈಟ್​​ ಟವರ್​​ ಏರಿದ್ದಾನೆ. ನನಗೆ ನ್ಯಾಯ ಕೊಡಿಸಿ ಅಲ್ಲಿಯ ವರೆಗೆ ಮೊಬೈಲ್ ಟವರ್​ನಿಂದ ಇಳಿಯಲ್ಲ ಎಂದು ಪಟ್ಟುಹಿಡಿದಿದ್ದಾನೆ. ಸಧ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಿದ್ದೇಗೌಡನನ್ನು ಕೆಳಗಿಳಿಸಲು ಹರಸಾಹಸಪಡುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಗಂಭೀರ ಗಾಯ

ಮೈಸೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಘವೇಂದ್ರ ನಗರದಲ್ಲಿ ಕಟ್ಟಡವೊಂದಕ್ಕೆ ಬಣ್ಣ ಬಳಿಯುತ್ತಿದ್ದಾಗ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸಿದ್ದರಾಜು ಹಾಗೂ ಮನು ಎಂಬುವರು ಗಾಯಗೊಂಡಿದ್ದಾರೆ. ವಿದ್ಯುತ್ ಸ್ಪರ್ಶದಿಂದ ಸಿದ್ದರಾಜು ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಜರ್​ಬಾದ್ ಪೊಲೀಸ್ ಠಾಣಾ ವ್ಯಾಪ್ತಿ


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ