Breaking News

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ

Spread the love

ಬೆಂಗಳೂರು : ಸದಾಶಿವನಗರದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ್ದಾರೆ.
ಆರ್.ಆರ್.ನಗರ ವಿಧಾನಸಭೆ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಶಾಸಕ ಮುನಿರತ್ನ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ.
ಇನ್ನು ನಿನ್ನೆಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮುನಿರತ್ನ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದರು.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ