Breaking News

ಅಯೋಧ್ಯೆ ರಾಮ ಪ್ರತಿಷ್ಠಾಪನೆ – ಕರುನಾಡಿನ ದೇಗುಲಗಳಲ್ಲೂ ಸಂಭ್ರಮ!

Spread the love

ಬೆಂಗಳೂರು : ಇಂದು ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಪ್ರತಿಷ್ಠಾಪನೆ (Rama mandir) ನಡೆಯುವ ಮುಹೂರ್ತದಲ್ಲಿ ರಾಜ್ಯ ಬಿಜೆಪಿ (BJP) ನಾಯಕರು ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್‌.

ಯಡಿಯೂರಪ್ಪ (BS Yediyurappa) ಬಸವರಾಜ ಬೊಮ್ಮಾಯಿ (Basavaraj bommai), ಸದಾನಂದಗೌಡ (Sadananda gowda) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಧಿಕೃತವಾಗಿ ಬಿಜೆಪಿ ಕಚೇರಿಯಿಂದ ಬಿಡುಗಡೆ ಮಾಡಿರುವ ರಾಜ್ಯ ಮಟ್ಟದ ನಾಯಕರ ಇಂದಿನ ಕಾರ್ಯಕ್ರಮದ ವಿವರ ಹೀಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ