Breaking News
Home / ಹುಬ್ಬಳ್ಳಿ / ಹುಬ್ಬಳ್ಳಿಯ ಮಿನಿ ವಿಧಾನಸೌಧ ರಣರಂಗವಾಗಿತ್ತು.

ಹುಬ್ಬಳ್ಳಿಯ ಮಿನಿ ವಿಧಾನಸೌಧ ರಣರಂಗವಾಗಿತ್ತು.

Spread the love

ಹುಬ್ಬಳ್ಳಿ, ಜನವರಿ 23: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ(Mini vidhana soudha)ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ ಹೇಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹನಮಂತಪ್ಪ ಉಪನಗರ ಪೊಲೀಸ್ ಠಾಣೆಗೆ ಓಡಿಹೋಗಿದ್ದಾರೆ. ಬಳಿಕ ಉಪನಗರ ಪೊಲೀಸರು ಜಗಳವನ್ನು ಬಿಡಿಸಿದ್ದಾರೆ.

 


Spread the love

About Laxminews 24x7

Check Also

ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

Spread the loveಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್‌ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ