Breaking News
Home / ರಾಜಕೀಯ / ಕೈಗೆ ಗುಡ್ ಬೈ.. ಮರಳಿ ಗೂಡಿಗೆ ಜಗದೀಶ್‌ ಶೆಟ್ಟರ್

ಕೈಗೆ ಗುಡ್ ಬೈ.. ಮರಳಿ ಗೂಡಿಗೆ ಜಗದೀಶ್‌ ಶೆಟ್ಟರ್

Spread the love

ವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ವಾಪಾಸ್‌ ಆಗಿದ್ದಾರೆ.

ಇಂದು ನವದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಅವರು ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಜಗದೀಶ್‌ ಶೆಟ್ಟರ್‌ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಜಗದೀಶ್‌ ಶೆಟ್ಟರ್‌ ಕಾಂಗ್ರಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೂ ಅವರು ವಿಧಾನ ಪರಿಷತ್‌ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ