Breaking News

ಹಳೆ ಸ್ನೇಹಿತರು ಬಿಜೆಪಿಗೆ ವಾಪಸ್ಸಾಗುವಂತೆ ಒತ್ತಡ ಹೇರುತ್ತಿರೋದು ಸತ್ಯ: ಲಕ್ಷ್ಮಣ ಸವದಿ

Spread the love

ಹಳೆ ಸ್ನೇಹಿತರು ಬಿಜೆಪಿಗೆ ವಾಪಸ್ಸಾಗುವಂತೆ ಒತ್ತಡ ಹೇರುತ್ತಿರೋದು ಸತ್ಯ ಅದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ: ಲಕ್ಷ್ಮಣ ಸವದಿ

 

ಬಿಜೆಪಿಯಲ್ಲಿರುವ ಹಳೆ ಸ್ನೇಹಿತರು ತನ್ನನ್ನು ವಾಪಸ್ಸು ಬರುವಂತೆ ಕರೆಯುತ್ತಿದ್ದಾರೆ, ಅವರ ಹೆಸರುಗಳನ್ನು ಮಾಧ್ಯಮಗಳಲ್ಲಿ ಹೇಳಿಕೊಂಡು ಸಾರ್ವಜನಿಕಗೊಳಿಸುವುದು ತನಗೆ ಇಷ್ಟವಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ