Breaking News

ಪಟಾಕಿ ಗೋಡೌನ್​​ನಲ್ಲಿ ಬ್ಲಾಸ್ಟ್; 3 ಸಾವು,

Spread the love

ಮಂಗಳೂರು: ಪಟಾಕಿ ಗೋಡೌನ್ ಬ್ಲಾಸ್ಟ್‌ ಆಗಿ ಮೂವರು ಮೃತಪಟ್ಟಿದ್ದಾರೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಸಾಲಿಡ್ ಫೈರ್‌ವರ್ಕ್ ಎಂಬ ಗೋಡೌನ್‌ನಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಸ್ವಾಮಿ (55) , ಕೇರಳದ ವರ್ಗಿಸ್ (68), ಹಾಸದ ಅರಸಿಕೆರೆ ನಿವಾಸಿ ಚೇತನ್ (25) ಎಂದು ಗುರುತಿಸಲಾಗಿದೆ. ಸ್ಪೋಟದ ತೀವ್ರತೆಗೆ ಕಾರ್ಮಿಕರ ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಕಾರ್ಮಿಕರೊಬ್ಬರ ತಲೆ ಛಿದ್ರವಾಗಿದ್ದು, ಮೆದುಳಿ ಭಾಗ-ಕೈ ಭಾಗ ಪಕ್ಕದ ತೋಡದಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ