Breaking News

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ.

Spread the love

ಬೆಂಗಳೂರು( ನ. 13) ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಕನ್ನಡ  ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ.

ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ.  ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.


Spread the love

About Laxminews 24x7

Check Also

ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ

Spread the loveಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್‌ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ