Breaking News

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿ.ಟಿ.ರವಿ

Spread the love

ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು

ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ, ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯಗೆ ಮಂಗಳಕರವಾದದ್ದು ಯಾವುದೂ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ.


Spread the love

About Laxminews 24x7

Check Also

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

Spread the loveಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ