Breaking News

ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ

Spread the love

ಬಿಜೆಪಿಯಲ್ಲಿ ಅವಮಾನಕ್ಕೀಡಾಗಿ ನೋವು ಅನುಭವಿಸುತ್ತಿದ್ದ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷ ತನಗೆ ಆಶ್ರಯ ನೀಡಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲ ಸದಸ್ಯರು ತಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ,

ವಾಸ್ತವತೆ ಹೀಗಿರುವಾಗ ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ ಹೇಳಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ