Breaking News

ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್​ ಮಾರಾಟ ಪ್ರಕರಣ; ಶಾಲಾ ಶಿಕ್ಷಕ ಅಮಾನತು

Spread the love

ಯಾದಗಿರಿ, ಫೆ.08: ಇತ್ತೀಚೆಗಷ್ಟೇ ಕಡಿಮೆ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಥಳಿಸಿದ ಘಟನೆ ನಡೆದಿತ್ತು.ಇದೀಗ ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್​ನ್ನು ಕಿರಾಣಿ ಅಂಗಡಿಯೊಂದಕ್ಕೆ​ ಮಾರಾಟ ಮಾಡಿರುವ ಘಟನೆ ನಡೆದಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆಯಾದಗಿರಿತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕ ಸೂರ್ಯಕಾಂತ್ ಎಂಬುವವರನ್ನು ಅಮಾನತು ಮಾಡಿ ಯಾದಗಿರಿ ಡಿಡಿಪಿಐ ಮಂಜುನಾಥ್ ಆದೇಶಿಸಿದ್ದಾರೆ.

ಅಷ್ಟೇ ಅಲ್ಲ, ಅಮಾನತು ಜೊತೆಗೆ ಕ್ರಿಮಿನಲ್ ಪ್ರಕರಣವನ್ನು ಪ್ರಕರಣ ಕೂಡ ದಾಖಲಿಸುವಂತೆ ಅಕ್ಷರ ದಾಸೋಹ ಯೋಜನಾಧಿಕಾರಿಗಳಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ