Breaking News

ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್​ ಮಾರಾಟ ಪ್ರಕರಣ; ಶಾಲಾ ಶಿಕ್ಷಕ ಅಮಾನತು

Spread the love

ಯಾದಗಿರಿ, ಫೆ.08: ಇತ್ತೀಚೆಗಷ್ಟೇ ಕಡಿಮೆ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಥಳಿಸಿದ ಘಟನೆ ನಡೆದಿತ್ತು.ಇದೀಗ ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್​ನ್ನು ಕಿರಾಣಿ ಅಂಗಡಿಯೊಂದಕ್ಕೆ​ ಮಾರಾಟ ಮಾಡಿರುವ ಘಟನೆ ನಡೆದಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆಯಾದಗಿರಿತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕ ಸೂರ್ಯಕಾಂತ್ ಎಂಬುವವರನ್ನು ಅಮಾನತು ಮಾಡಿ ಯಾದಗಿರಿ ಡಿಡಿಪಿಐ ಮಂಜುನಾಥ್ ಆದೇಶಿಸಿದ್ದಾರೆ.

ಅಷ್ಟೇ ಅಲ್ಲ, ಅಮಾನತು ಜೊತೆಗೆ ಕ್ರಿಮಿನಲ್ ಪ್ರಕರಣವನ್ನು ಪ್ರಕರಣ ಕೂಡ ದಾಖಲಿಸುವಂತೆ ಅಕ್ಷರ ದಾಸೋಹ ಯೋಜನಾಧಿಕಾರಿಗಳಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ