Breaking News

ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ,: ಎಂಬಿ ಪಾಟೀಲ್

Spread the love

ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ,

ಮಠಮಾನ್ಯಗಳಲ್ಲಿ ಕೇಸರಿ ಬಾವುಟಗಳಿರುತ್ತವೆ, ನಾವೆಲ್ಲ ಮನೆಗಳಲ್ಲಿ ಪೂಜೆ ಮಾಡುವಾಗ ಕೇಸರಿ ಬಟ್ಟೆಯನ್ನು ಇಟ್ಟುಕೊಂಡಿರುತ್ತೇವೆ,

ಕೇಸರಿ ಶಲ್ಯ ಹೆಗಲ ಮೇಲೆ ಹಾಕಿಕೊಂಡಿರುತ್ತೇವೆ, ಹಾಗಾಗಿ ಕೇಸರಿ ಶಲ್ಯ, ಕೇಸರಿ ಬಾವುಟ ಬಿಜೆಪಿಯವರ ಸೊತ್ತಲ್ಲ ಎಂದು ಸಚಿವ ಎಂಬಿ ಪಾಟಿಲ್ ಹೇಳಿದರು.ನಾವು ಜೈ ಬೀಮ್, ಜೈ ವಾಲ್ಮೀಕಿ, ಜೈ ಬಸವಣ್ಣ ಜೊತೆಗೆ ಜೈ ಶ್ರೀರಾಮ ಕೂಡ ಅನ್ನುತ್ತೇವೆ ಎಂಬಿ ಪಾಟೀಲ್, ಸಚಿವ


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ