Breaking News

ರಾಜ್ಯ ಬಜೆಟ್ ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿ

Spread the love

ಹುಬ್ಬಳ್ಳಿ (Hubballi): ರಾಜ್ಯ ಬಜೆಟ್ (State Budget) ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(dkshivakumar) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ.

ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಳೆದ 8 ತಿಂಗಳುಗಳಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದರು.‌


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ